Sarkari Noukararu

ದಾಖಲಾತಿ ಆಂದೋಲನದ ಮಾರ್ಗಸೂಚಿಗಳು

ಬೆಂಗಳೂರು (25-05-2025): ಶಾಲೆಯಿಂದ ಹೊರಗುಳಿದ ಹಾಗೂ ಶಾಲೆಗೆ ದಾಖಲಾದ ಎಲ್ಲಾ ಮಕ್ಕಳನ್ನು ಶಾಲಾ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ದಾಖಲಾತಿ ಆಂದೋಲನದ ಮುಖ್ಯ ಉದ್ದೇಶವಾಗಿದೆ. ಇದರೊಂದಿಗೆ ಅರ್ಹ ವಯೋಮಾನದ ಎಲ್ಲಾ ಮಕ್ಕಳನ್ನು ಗುರುತಿಸಿ, ನೇರವಾಗಿ ಶಾಲೆಗೆ ದಾಖಲಿಸುವುದು ಹಾಗೂ ಶಾಲೆಗೆ ಬರುತ್ತಿರುವ ಎಲ್ಲಾ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಂದೇ ಶಾಲೆಗೆ ಹಾಜರಾಗುವಂತೆ ಮಾಡುವ ಉದ್ದೇಶದಿಂದ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಬೇಕಾಗಿರುತ್ತದೆ. ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

ಮಾರ್ಗಸೂಚಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ., 👇

Share This