ಬೆಂಗಳೂರು (23-05-2025): ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ, ಕಲಂ 4(4A)ರಲ್ಲಿ ಕಲ್ಪಿಸಿರುವ ಅವಕಾಶದಂತೆ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಿ “ರಾಮನಗರ ಜಿಲ್ಲೆ” ಅನ್ನು ” ಬೆಂಗಳೂರು ದಕ್ಷಿಣ ಜಿಲ್ಲೆ” ಎಂದು ಮರುನಾಮಕರಣ ಮಾಡಿ ಆದೇಶಿಸಿದೆ.
ಜಿಲ್ಲೆಯ ಹೆಸರು ಬದಲಾವಣೆ ಬಗ್ಗೆ ಅಧೀಕೃತ ಆದೇಶ ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.